ಸ್ಯಾಂಟ್ರೋ ರವಿ ಯಾರು.. ಅವನ ಮುಖ ಕೂಡ ನೋಡಿಲ್ಲ ಎಂದು ಸಚಿವ ಮುನಿರತ್ನ ಹೇಳಿದ್ದಾರೆ. ಈ ಬಗ್ಗೆ ವಿಕಾಸಸೌಧದಲ್ಲಿ ಮಾತನಾಡಿದ ಸಚಿವ ಮುನಿರತ್ನ, ಸ್ಯಾಂಟ್ರೋ ರವಿ ಯಾರು..? ಹೆಚ್ಡಿ ಕುಮಾರಸ್ವಾಮಿ, ಸ್ಯಾಂಟ್ರೋ ರವಿ ಎಂಬುವವ ಬಾಂಬೆಗೆ ಹೆಣ್ಣುಮಕ್ಕಳನ್ನು ಕರೆದುಕೊಂಡು ಹೋಗಿದ್ದಾನೆ ಎಂದು ಆರೋಪಿಸಿದ್ದಾರೆ. ಸ್ಯಾಂಟ್ರೋ ರವಿ ಯಾರು, ಅವನು ಏನೂ ಮಾಡುತ್ತಿದ್ದಾನೆ, ಅವನ ಮುಖ ಕೂಡ ನೋಡಿಲ್ಲ, ನನಗೂ ಬಾಂಬೆಗೂ ಯಾವುದೇ ಸಂಬಂಧವಿಲ್ಲ. ನಾನು ಆಗ ಬಾಂಬೆ ಹೋಗಲಿಲ್ಲ, ಕುರುಕ್ಷೇತ್ರ