ಕಲ್ಬುರ್ಗಿ ಹತ್ಯೆ ಪ್ರಕರಣದ ಬಳಿಕ ರಾಜ್ಯದಲ್ಲಿ ಮತ್ತೊಬ್ಬ ಚಿಂತಕರ ಹತ್ಯೆ ಯತ್ನ ನಡೆದಿದೆ. ಮಂಗಳೂರಿನ ಉರ್ವ ಪ್ರದೇಶದಲ್ಲಿ ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಹತ್ಯೆ ಯತ್ನದ ಬಗ್ಗೆ ವರದಿಯಾಗಿದೆ. ನರೇಂದ್ರ ನಾಯಕ್ ಗನ್ ಮ್ಯಾನ್ ಇಲ್ಲದೆ ಕಾರಿನಲ್ಲಿ ತೆರಳುತ್ತಿದ್ದಾಗ ಬೈಕ್`ನಲ್ಲಿ ಬಂದ ಇಬ್ಬರು ಆಗಂತುಕರು ಸಾರ್ ಕಾರಿನ ಟೈರ್ ಪಂಚರ್ ಆಗಿದೆ ಎಂದು ಹೇಳಿ ಕಾರು ನಿಲ್ಲಿಸಲು ಯತ್ನಿಸಿದ್ದಾರೆ. ಅಪಾಯದ ಮನ್ಸೂಚನೆ ಅರಿತ ನರೇಂದ್ರ ನಾಯಕ್ ಮುಂದುವರೆದಿದ್ದಾರೆ.ಬಳಿಕ, ಉರ್ವ