ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯುವಕನೊಬ್ಬ ನಾಪತ್ತೆಯಾಗಿದ್ದು, ಯುವಕನ ಕುಟುಂಬಸ್ಥರು ತಮ್ಮ ಮಗನನ್ನು ಅಪಹರಿಸಿ ಕೊಲೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಯುವತಿ ವಿಚಾರಕ್ಕೆ ಯುವಕನ ಅಪಹರಿಸಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಮತ್ತಿಕೆರೆ ನಿವಾಸಿ ಗೋವಿಂದರಾಜು ನಾಪತ್ತೆಯಾದ ಯುವಕ. ನಾಪತ್ತೆಯಾದ ಯುವಕ ಗೋವಿಂದರಾಜು ಹಾಗೂ ಆರೋಪ ಕೇಳಿ ಬರುತ್ತಿರುವ ಯುವತಿ ಇಬ್ಬರೂ ಸಂಬಂಧಿಕರೇ ಆಗಿದ್ದಾರೆ. ಗೋವಿಂದರಾಜು ಯುವತಿಗೆ ಮೆಸೇಜ್ ಮಾಡಿದ್ದನಂತೆ. ಹೀಗಾಗಿ ಯುವತಿಯ ಸೋದರ ಮಾವ ಗೋವಿಂದರಾಜುನನ್ನು ಕರೆಸೆ ಮೆಸೇಜ್