ಬೆಂಗಳೂರು: ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆಗೈದ ಹಂತಕರು ಆರೆಸ್ಸೆಸ್ ಮುಖಂಡರು ಮತ್ತು ಬಿಜೆಪಿ ಮುಖಂಡರನ್ನು ಗುರಿಯಾಗಿಸಿ ಹತ್ಯೆ ಮಾಡುವ ಸಂಚು ರೂಪಿಸಿದ್ದರು ಎನ್ನುವುದು ಪೊಲೀಸ್ ವಿಚಾರಣೆ ವೇಳೆಯಲ್ಲಿ ಸ್ಫೋಟಕ ಮಾಹಿತಿಯನ್ನು ಬಾಯಿಬಿಟ್ಟಿದ್ದಾರೆ