ಬಾಗಲಕೋಟೆ : ತಮ್ಮ ಕುಟುಂಬದ ಬಗ್ಗೆ ನಾಲಿಗೆ ಹರಿಬಿಟ್ಟ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬಗ್ಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಸೋದರ ಸಂಗಮೇಶ್ ನಿರಾಣಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಗಮೇಶ್ ನಿರಾಣಿ, ಯತ್ನಾಳ್ ಒಬ್ಬ ಹರಕು ಬಾಯಿ ಮನುಷ್ಯ. ಅಧಿಕಾರ ಇಲ್ಲದಿದ್ದಾಗ ನಮ್ಮ ಮನೆಗೆ ಶಿರಸಾಷ್ಟಾಂಗ ನಮಸ್ಕಾರ ಮಾಡಿದ್ದಲ್ಲದೆ ನಮ್ಮ ಮನೆಯ ನಾಯಿ, ಬೆಕ್ಕಿನ ಕಾಲು ಹಿಡಿದಿದ್ದ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ