ಬೆಂಗಳೂರು: ಕಾಂಗ್ರೆಸ್ ಪ್ರಮುಖ ಸಚಿವರ ಟೆಲಿಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಮೊದಲೇ ಹೇಳಿದ್ದೆ. ನನ್ನ ಟೆಲಿಫೋನ್ ಕದ್ದಾಲಿಕೆ ಮಾಡುತ್ತಿಲ್ಲ. ಮಾಡಿದರೂ ಏನು ಪ್ರಯೋಜನವಿಲ್ಲ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.