ಮೈಸೂರು: ರಾಜ್ಯದಲ್ಲಿ ಮಂತ್ರಿ ಮಾಡಿದ್ದರೆ ರಾಜ್ಯ ಸುತ್ತುತ್ತಿದ್ದೆ. ನನಗೆ ಕೇವಲ ಕೆ.ಆರ್ ಕ್ಷೇತ್ರಕ್ಕೆ ಸೀಮಿತ ಮಾಡಿದ್ದಾರೆ. ಅದಕ್ಕೆ ಮಾತ್ರ ಸೀಮಿತಗೊಂಡು ಕೆಲಸ ಮಾಡುತ್ತೇನೆ ಎಂದು ಮೈಸೂರು ಬಿಜೆಪಿ ಶಾಸಕ ಎಸ್.ಎ. ರಾಮದಾಸ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.