ಬೆಂಗಳೂರು: ಮೈಸೂರು ರಾಜವಂಶಸ್ಥರ ಹೊಸ ಕುಡಿಗೆ ನಾಮಕರಣ ಸಮಾರಂಭ ಇಂದು ನಡೆದಿದೆ. ರಾಜ ಯದುವೀರ ಮತ್ತು ತ್ರಿಷಿಕಾ ಕುಮಾರಿ ದಂಪತಿ ಪುತ್ರನಿಗೆ ಆದ್ಯವೀರ್ ನರಂಸಿಂಹ ರಾಜ ಒಡೆಯರ್ ಎಂದು ನಾಮಕರಣ ಮಾಡಲಾಗಿದೆ.