ಬೆಂಗಳೂರು : ಬಿಜೆಪಿ ಸಂಕಲ್ಪ ಯಾತ್ರೆಯಿಂದ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ದೂರ ಉಳಿದಿದ್ದಾರೆ.ಈ ಸಂಬಂಧ ಟ್ವಿಟ್ ಮಾಡಿರುವ ಕಟೀಲ್, 10 ದಿನಗಳ ತನಕ ಯಾವುದೇ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ. ಸಂಕಲ್ಪ ಯಾತ್ರೆಯ ರಾಜ್ಯ ಪ್ರವಾಸ ಸಹಿತ ಪಕ್ಷದ ವಿವಿಧ ಚಟುವಟಿಕೆಗಳು ಮುಖಂಡರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಸಾಗುತ್ತಿದೆ.ವೈದ್ಯರ ಸಲಹೆಯ ಮೇರೆಗೆ ಆರೋಗ್ಯ ಚಿಕಿತ್ಸೆಯ ಕಾರಣ 10 ದಿನಗಳ ತನಕ ಯಾವುದೇ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲು