ಭಾರತವು ಆಯೋಜಿಸುತ್ತಿರುವ ಮೊದಲ ಜಿ20 ಶೃಂಗಸಭೆ ಇದಾಗಿದ್ದು ನಮಗೆ ಸಂತಸ ತರುತ್ತಿದೆ. ಈಗ ಭಾರತಕ್ಕೆ ಬಂದಿರುವ ಅತಿಥಿಗಳು ನಮ್ಮ ಆತಿಥ್ಯವನ್ನು ಆನಂದಿಸುವ ವಿಶ್ವಾಸವಿದೆ’ಅಂತಾ ಪ್ರಧಾನಿ ಮೋದಿ ಹೇಳಿದ್ದಾರೆ. ‘ಜಿ 20 ಶೃಂಗವು ಮಾನವ ಕೇಂದ್ರಿತ ಮತ್ತು ಅಂತರ್ಗತ ಅಭಿವೃದ್ಧಿಯಲ್ಲಿ ಹೊಸ ಹಾದಿಯನ್ನು ರೂಪಿಸಲಿದೆ. ಮಹಾತ್ಮಾ ಗಾಂಧೀಜಿ ಅವರು ಹಿಂದುಳಿದವರಿಗೆ ಸೇವೆ ಸಲ್ಲಿಸುವ ಧ್ಯೇಯ ಪಠಿಸಿದ್ದರು. ಅದನ್ನು ಈಗ ಅನುಕರಿಸುವುದು ಮುಖ್ಯ’ ಅಂತಾ ಹೇಳಿದ್ದಾರೆ.ಇನ್ನು ‘21ನೇ ಶತಮಾನದ ವೇಳೆ ಬಹುಪಕ್ಷೀಯ ಸಂಸ್ಥೆಗಳನ್ನು