ಬೆಂಗಳೂರು: ಮೈಸೂರಿನಲ್ಲಿ ನಾಕಾಬಂದಿ ಮೂಲಕ ಕಾರ್ಯಕರ್ತರನ್ನು ತಡೆಯಲಾಗುತ್ತಿದೆ. ಎಫ್ ಡಿಐ ಮತ್ತು ಕೆಎಫ್ ಡಿ ಕಾರ್ಯಕರ್ತರನ್ನು ಬೇಕಾದ್ರೆ ತಡೆಯಿರಿ ಎಂದು ಸರ್ಕಾರದ ವಿರುದ್ಧ ಸಂಸದ ಪ್ರಹ್ಲಾದ್ ಜೋಷಿ ವಾಗ್ದಾಳಿ ನಡೆಸಿದ್ದಾರೆ. ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಅವರು, ನಮ್ಮ ಬಡ ಕಾರ್ಯಕರ್ತರನ್ನು ತಡೆಯಬೇಡಿ. ಸರ್ಕಾರ ಮತ್ತು ಪೊಲೀಸ್ ಅಧಿಕಾರಿಗಳನ್ನ ಗಂಡ ಮತ್ತು ಹೆಂಡತಿ ಹಾಗೂ ಕಳ್ಳನಿಗೆ ಹೋಲಿಕೆ ಮಾಡಿ ವ್ಯಂಗ್ಯವಾಡಿದ್ದಾರೆ.ಇದು ಬಹಳ ದಿನ ನಡೆಯುವುದಿಲ್ಲ ಎಂದು ಕಾರ್ಯಕರ್ತರನ್ನು ತಡೆದ ಪೊಲೀಸ್ ರಿಗೆ