ಚಾಮರಾಜನಗರ: ನರೇಂದ್ರ ಮೋದಿ ಈ ದೇಶದ ಪ್ರಧಾನಿಯಾಗಲು ಲಾಯಕ್ಕಿಲ್ಲ. ಅವರೊಬ್ಬ ಚಾಮರಾಜನಗರದ ಗ್ರಾಮ ಪಂಚಾಯ್ತಿ ಅಧ್ಯಕ್ಷರಿದ್ದಂಗೆ ಎಂದು ಕನ್ನಡ ಚಳವಳಿ ನಾಯಕ, ಮಾಜಿ ಶಾಸಕ ವಾಟಾಳ್ ನಾಗರಾಜ್ ಟೀಕಿಸಿದ್ರು.