ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬ್ಯಾಂಕಿನಲ್ಲಿ ಹಣ ಇಡಿ ಅಂತಾರೆ. ಹಣ ಹೂಡಿಕೆ ಮಾಡಿದ್ರೆ ನೀರವ್ ಮೋದಿ ಅಂಥವರು ಲೂಟಿ ಮಾಡ್ತಾರೆ. ಆದರೆ, ಮೋದಿ ಅವರು ಇದರ ಬಗ್ಗೆ ಬಾಯಿ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಭಾನುವಾರ ಏರ್ಪಡಿಸಿದ್ದ ಮಸ್ಕಿ ತಾಲ್ಲೂಕು ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೂ ಮುನ್ನು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀರವ್ ಮೋದಿಯ ಬಗ್ಗೆ ನರೇಂದ್ರ ಮೋದಿ