ಗಡಿ ಜಿಲ್ಲೆಯಲ್ಲಿ ಡಿಸೆಂಬರ್ 8 ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿ ಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ನ್ಯಾಯಾಧೀಶರು ಹೇಳಿದ್ದಾರೆ.