ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಬಳಿಯ ಕನ್ಯಾಡಿಯಲ್ಲಿ ಎರಡು ದಿನಗಳ ಕಾಲ ರಾಷ್ಟ್ರೀಯ ಧರ್ಮ ಸಂಸದ್ ನಡೆಯಲಿದೆ. 2 ಸಾವಿರಕ್ಕೂ ಹೆಚ್ಚು ಸಾಧು ಸಂತರು ಪಾಲ್ಗೊಳ್ಳಲಿದ್ದಾರೆ.ಧರ್ಮಸ್ಥಳ ಬಳಿಯ ಕನ್ಯಾಡಿ ನಿತ್ಯಾನಂದ ನಗರದಲ್ಲಿರುವ ಶ್ರೀ ರಾಮ ಕ್ಷೇತ್ರದಲ್ಲಿ ಎರಡು ನಡೆಯುವ ರಾಷ್ಟ್ರೀಯ ಧಾರ್ಮ ಸಂಸದ್ ನಲ್ಲಿ ದೇಶದ ನಾನಾ ಭಾಗಗಳಿಂದ 30 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಉತ್ತರ ಭಾರತ ದಿಂದ 2 ಸಾವಿರಕ್ಕೂ ಅಧಿಕ ಸಾಧು ಸಂತರು ಪಾಲ್ಗೊಳ್ಳಲಿದ್ದಾರೆ.ಮುಖ್ಯಮಂತ್ರಿ ಕುಮಾರಸ್ವಾಮಿ, ಕೇಂದ್ರ