ಮಂಗಳೂರು: ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿ ಗ್ರಾಮದ ಬಳಿ ನಕ್ಸಲರ ಹೆಜ್ಜೆ ಗುರುತು ಮೂಡಿದೆ. ಮೂವರು ಶಸ್ತ್ರಾಸ್ತ್ರಧಾರಿಗಳು ಸಂಶಯಾಸ್ಪದವಾಗಿ ಓಡಾಡುತ್ತಿರುವ ಬಗ್ಗೆ ಸ್ಥಳೀಯರು ನಕ್ಸಲ್ ನಿಗ್ರಹ ಪಡೆಗೆ ಮಾಹಿತಿ ನೀಡಿದ್ದಾರೆ.