ಅನರ್ಹರು ಅಂದ್ರೆ ಎಂಎಲ್ಎ ಆಗುವುದಕ್ಕೆ ನಾಲಾಯಕ್ ಅಂತಾನೇ ಅರ್ಥ. ನಾಲಾಯಕ... ನಾಲಾಯಕ... ಈ ನಾಲಾಯಕ ಮನುಷ್ಯ ಪುನಃ ನನ್ನ ಲಾಯಕ್ ಮಾಡು ಅಂತಾ ಜನರ ಬಳಿ ಬರ್ತಾ ಇದ್ದಾನೆ. ಹೀಗಂತ ಮಾಜಿ ಸಿಎಂ ಅನರ್ಹ ಶಾಸಕರ ವಿರುದ್ಧ ಕಿಡಿಕಾರಿದ್ದಾರೆ. ಅಥಣಿ ತಾಲೂಕಿನ ತೆಲಸಂಗದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರು, ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿ, ಈ ಚುನಾವಣೆ ಯಾರಿಗೂ ಬೇಕಾಗಿರಲಿಲ್ಲ. 2023 ರ ವರೆಗೆ ಮಹೇಶ ಕುಮಠಳ್ಳಿ ಶಾಸಕನಾಗಿ ಇರಬೇಕಿತ್ತು. ಆದರೆ