ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಪ್ರಕೃತಿ ವಿಪತ್ತನಿಂದ ಅಪಾರ ಹಾನಿ ಸಂಭವಿಸಿದ್ದು, ಇದಕ್ಕೆ ಎನ್ ಡಿಆರ್ ಎಫ್ ನಿಧಿಯಿಂದ ಅಗತ್ಯ ನೆರವು ಸಿಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.