ಮಾನಸ ಸರೋವರ ಯಾತ್ರೆಗೆ ತೆರಳಿ ನೇಪಾಳದ ಸೀಮಿಕೋಟದಲ್ಲಿ ಭಾರಿ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ರಾಜ್ಯ ದ ಪ್ರವಾಸಿಗರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಎಲ್ಲ ಅಗತ್ಯ ನೆರವು ಒದಗಿಸಲಾಗುವದು ಎಂದು ಸಂಸದ ಪ್ರಹ್ಲಾದ ಜೋಶಿಯವರು ಹುಬ್ಬಳ್ಳಿಯಲ್ಲಿ ನುಡಿದರು.