ಬಿಜೆಪಿ ಸರಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ಕರ್ನಾಟಕಕ್ಕೆ ಅಗೌರವ ತರುವ ಪ್ರಯತ್ನ ನಡೆಸುತ್ತಿದೆ. ಆದರೆ ನಮ್ಮ ಜೊತೆಗೆ ಬಿಜೆಪಿ ಶಾಸಕರೂ ಸಂಪರ್ಕದಲ್ಲಿದ್ದಾರೆ. ಅದು ಯಾರೆಂದು ಹೇಳಲಾರೆ ಎಂದು ಸಚಿವರೊಬ್ಬರು ಹೊಸ ಬಾಂಬ್ ಸಿಡಿಸಿದ್ದಾರೆ.