ಛತ್ತೀಸ್ಗಡದ ರಾಯಪುರದಲ್ಲಿ ನಡೆದ ಅಧಿವೇಶನ ಕಾಂಗ್ರೆಸ್ಗೆ ಹೊಸ ದಿಕ್ಕು ಸಿಕ್ಕಂತಾಗಿದೆ ಎಂದು KPCC ಅಧ್ಯಕ್ಷ D.K. ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.