ಮುಖ್ಯಮಂತ್ರಿ ಸ್ಥಾನ ಅಲಂಕರಿಸಲು ಆರ್ ಎಸ್ ಎಸ್ ಮುಖಂಡ ಬಿಎಲ್ ಸಂತೋಷ್, ಮುರುಗೇಶ್ ನಿರಾಣಿ, ಲಕ್ಷ್ಮಣ್ ಸವದಿ, ಶ್ರೀರಾಮುಲು, ಅಶ್ವಥ್ ನಾರಾಯಣ, ಆರ್.ಅಶೋಕ್, ಅರವಿಂದ್ ಬೆಲ್ಲದ್, ಉಮೇಶ್ ಕತ್ತಿ, ಪ್ರಹ್ಲಾದ್ ಜೋಶಿ ಸೇರಿದಂತೆ ಹಲವರು ಪೈಪೋಟಿಗೆ ಇಳಿದಿದ್ದಾರೆ. ಬಿಎಸ್ ವೈ ರಾಜೀನಾಮೆ ನೀಡುತ್ತಿದ್ದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತುರ್ತು ಸಭೆ ಕರೆದಿದ್ದು, ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತು ಚರ್ಚೆ ಆರಂಭಿಸಿದ್ದಾರೆ. ಇದೇ ವೇಳೆ ರಾಜ್ಯದ ಹಲವು ನಾಯಕರಿಗೆ