ಬೆಂಗಳೂರು(ಆ. 04): ಮೂರು ನಾಲ್ಕು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟು ಸಂಪುಟ ಪಟ್ಟಿ ಅಂತಿಮಗೊಳಿಸಿಕೊಂಡು ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿಗೆ ಮರಳಿದ್ದಾರೆ. ಇಂದು ಮಧ್ಯಾಹ್ನ 2:15ಕ್ಕೆ ನೂತನ ಮಂತ್ರಿಗಳ ಪದಗ್ರಹಣ ಸಮಾರಂಭ ನಡೆಯಲಿದೆ.