ಬೆಂಗಳೂರು : ಚುನಾವಣಾ ರಣೋತ್ಸಾಹದಲ್ಲಿದ್ದ ಕೈ ಪಾಳಯದಲ್ಲಿ ಈಗ ಆತಂಕದ ವಾತಾವರಣ ಶುರುವಾಯ್ತಾ ಎಂಬ ಪ್ರಶ್ನೆ ಎದ್ದಿದೆ.ಯಾಕೆಂದರೆ ಸೈಲೆಂಟಾಗಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಹೊಸ ರಾಜಕೀಯ ದಾಳ ಉರುಳಿಸಿದ್ದಾರೆ. ಇದರಿಂದ ಮೊದಲೇ ಕಂಗಾಲಾಗಿದ್ದ ಕಾಂಗ್ರೆಸ್ಗೆ ಈಗ ಮತ್ತೆ ಆತಂಕ ಶುರುವಾಗಿದೆ.ಒಂದೆಡೆ ಬಿಜೆಪಿಯ ಹಿಂದುತ್ವ ಅಸ್ತ್ರದ ಮುಂದೆ ಮಂಡಿಯೂರಿದ ಕೈ ಪಾಳಯಕ್ಕೆ ಈಗ ಇನ್ನೊಂದು ತಲೆ ನೋವು ಶುರುವಾದಂತಿದೆ. ಇನ್ನೊಂದೆಡೆ ಮೈನಾರಟಿ ಲೀಡರ್ಸ್ ಹಾಗೂ ವೋಟ್ ಬ್ಯಾಂಕ್ಗೆ ಏಕಾಏಕಿ ಲಗ್ಗೆ