ಬೆಂಗಳೂರು : ಬೈಎಲೆಕ್ಷನ್ ನಲ್ಲಿ ಸೋತರೂ ಅಧಿಕಾರ ಗಿಟ್ಟಿಸಿಕೊಳ್ಳಲು ಸೋತ ಮಾಜಿ ಶಾಸಕರು ಲೆಕ್ಕಚಾರ ಹಾಕಿದ್ದು, ಆ ಮೂಲಕ ಸಿಎಂ ಗೆ ಒತ್ತಡ ಹೇರಲು ಹೊಸ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.