ರಾಯಚೂರು : ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯದು ಕೊಲೆಯಲ್ಲ ಆತ್ಮಹತ್ಯೆ ಎಂಬ ವಿಚಾರ ಇದೀಗ ಸಿಐಡಿ ಮೂಲಗಳಿಂದ ತಿಳಿದುಬಂದಿದೆ.