ವಿಧಾನ ಪರಿಷತ್ ಸಮ್ಮೇಳನ ಸಭಾಂಗಣದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತ್ತಿದ್ದು,ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು, ಬೋಸರಾಜು ರಿಂದ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯುತ್ತಿದೆ.ಸಚಿವ ಶರಣಪ್ರಕಾಶ್ ಪಾಟೀಲ್, ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಎಚ್.ಕೆ ಪಾಟೀಲ್, ಭಾಗಿಯಗಿದ್ದಾರೆ.ಶಾಸಕರಾದ ಕೋನರೆಡ್ಡಿ, ಅಲ್ಲಮಪ್ರಭು ಪಾಟೀಲ್, ಹಂಪಯ್ಯ ನಾಯ್ಕ್, ಅಲ್ಲಮಪ್ರಭು ಪಾಟೀಲ್ ಭಾಗಿಯಾಗಿದ್ದು, ಅರವಿಂದ ಅರಳಿ ಸೇರಿದಂತೆ ವಿಧಾನ ಪರಿಷತ್ ಸದಸ್ಯರು ಭಾಗಿಯಾಗಿದ್ದಾರೆ.