ಮೈತ್ರಿ ಪಕ್ಷಗಳಿಗೆ ಶಾಸಕರು ಕೈ ಕೊಟ್ಟು ರಾಜೀನಾಮೆ ನೀಡಿದ್ದು, ಈ ನಡುವೆ ವಿಶ್ವಾಸ ಮತ ಕುರಿತು ಕಲಾಪದಲ್ಲಿ ಚರ್ಚೆ ಆಗುತ್ತಿದೆ. ಈ ನಡುವೆ ಹೆಚ್.ಡಿ.ಕುಮಾರಸ್ವಾಮಿಗೆ ಶುಕ್ರದೆಸೆ ಆರಂಭವಾಗಲಿದೆ ಎನ್ನೋ ಮಾತುಗಳು ಹರಿದಾಡಲಾರಂಭಿಸಿವೆ.ವಿಶ್ವಾಸಮತ ಯಾಚನೆಯ ಮೇಲೆ ನಡೆಯುತ್ತಿರೋ ಚರ್ಚೆಯನ್ನು ಸದನದಲ್ಲಿ ಹೇಗಾದರೂ ಮಾಡಿ ಜುಲೈ 24ರವರೆಗೆ ಮುಂದುವರಿಯುವಂತೆ ನೋಡಿಕೊಳ್ಳಬೇಕು.ಆ ದಿನದಿಂದ ಕುಮಾರಸ್ವಾಮಿಯವರ ಅದೃಷ್ಟ ಬದಲಾಗುತ್ತೆ ಅಂತ ಜ್ಯೋತಿಷಿಗಳು ಹೇಳಿದ್ದಾರೆ ಅಂತ ಸುದ್ದಿ ಹರಿದಾಡಲಾರಂಭಿಸಿದೆ.ಅತೃಪ್ತ ಶಾಸಕರ ಮನವೊಲಿಕೆಗೆ ಮುಂದಾಗುವುದು ಮತ್ತೊಂದೆಡೆ ಸುಪ್ರೀಂ ಕೋರ್ಟ್