ರಾಜ್ಯಾದ್ಯಂತ ಕೋವಿಡ್ ಹಬ್ಬರ ಹೆಚ್ಚಾಗ್ತಿದೆ. ಹೀಗಾಗಿ ಕೋವಿಡ್ ಸೋಂಕು ಹೆಚ್ಚು ಉಲ್ಬಣವಾಗದಂತೆ ಈಗಾಗಲೇ ಕಡಿವಾಣ ಹಾಕಲು ಸರ್ಕಾರದಿಂದ ಎಲ್ಲಾ ರೀತಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ರಾಜ್ಯಾದ್ಯಂತ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ.