ಬೆಂಗಳೂರು: ‘ಭಾರತರತ್ನ’ಕ್ಕೆ ಮಾಜಿ ಸಿಎಂ ನಿಜಲಿಂಗಪ್ಪ ಹೆಸರು ಶಿಫಾರಸು ಮಾಡುವ ಭರವಸೆಯನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌದದ ಬಳಿ ನೀಡಿದ್ದಾರೆ.