ಬೆಂಗಳೂರು : ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ವಿಚಾರದಲ್ಲಿ ಚರ್ಚೆಗೆ ಕಾರಣರಾಗಿದ್ದ ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಅವರನ್ನು ಚುನಾವಣಾ ಆಯೋಗ ವರ್ಗಾವಣೆ ಮಾಡಿದೆ. ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಾಮಪತ್ರ ಸಲ್ಲಿಕೆಯಲ್ಲಿ ವೇಳೆ ವಿಡಿಯೋ ದೃಶ್ಯ ನೀಡಿಲ್ಲ. ಅಷ್ಟೇ ಅಲ್ಲದೇ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಮಂಜುಶ್ರೀ ವಿರುದ್ಧ ಆಯೋಗಕ್ಕೆ ದೂರು ನೀಡಿದ್ದರು. ಸುಮಲತಾ ಅವರ ದೂರನ್ನು ಗಂಭೀರವಾಗಿ ಪರಿಗಣಿಸಿದ