ರಾಮನಗರ : ಪುತ್ರನಿಗಾಗಿ ತಾಯಿ ಅನಿತಾ ಕುಮಾರಸ್ವಾಮಿ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಪುತ್ರ ನಿಖಿಲ್ ಸ್ಪರ್ಧಿಸಲಿದ್ದಾನೆ ಎಂದು ಅನಿತಾ ಕುಮಾರಸ್ವಾಮಿ ಘೋಷಿಸಿದ್ದಾರೆ.