ಸಂಸದ ಪ್ರಜ್ವಲ್ ರೇವಣ್ಣ ಮತ್ತು ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಸದ್ಯ ತೆರೆಮರೆಯಲ್ಲಿಯೇ ಇರಬೇಕು. ಹೀಗಂತ ಜೆಡಿಎಸ್ ಮಾಜಿ ಶಾಸಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಹೇಳಿದ್ದಾರೆ.