ದಾವಣಗೆರೆ : ಕುರುಬ ಸಮುದಾಯದ ಎಸ್ ಟಿ ಮೀಸಲಾತಿ ಹೋರಾಟ ವಿಚಾರ ಇದರ ಹಿಂದೆ ಆರ್.ಎಸ್.ಎಸ್ ಕೈವಾಡವಿದೆ ಎಂದು ಸಿದ್ದರಾಮಯ್ಯ ಆರೋಪ ಮಾಡಿದ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.