ಮೈಸೂರು: ದಸರಾಗೆ ಚಾಲನೆ ನೀಡಲು ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆ ಹೋಗುವಾಗ ಮುಗ್ಗಿರಿಸಿದ ಘಟನೆ ನಡೆದಿದೆ. ಆದರೆ ಆ ಸಂದರ್ಭದಲ್ಲಿ ಪಕ್ಕದಲ್ಲಿದ್ದ ಸಾಹಿತಿ ನಿಸಾರ್ ಅಹಮ್ಮದ್ ಸಿದ್ದರಾಮಯ್ಯನವರಿಗೆ ಆಸರೆ ನೀಡಿದರು.