ಭಾರತ ಬಿಟ್ಟು ತೊಲಗಿ ಚಳುವಳಿ ದಿನದ ಅಂಗವಾಗಿ ನಗರದ ಎಂ.ಜಿ. ರಸ್ತೆಯ ಮಹಾತ್ಮಗಾಂಧಿ ಉದ್ಯಾನವನದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ಗೌರವ್ ಗುಪ್ತ ಮಾಲಾರ್ಪಣೆ ಹಾಗೂ ಪುಷ್ಪನಮನ ಸಲ್ಲಿಸಿದರು.