ಮಂಗಳೂರು: ದ.ಕ. ಜಿಲ್ಲೆಯ ಪ್ರಸಿದ್ಧ ದೇಗುಲ ಧರ್ಮಸ್ಥಳದಲ್ಲಿ ಪ್ರತಿನಿತ್ಯ ಸಾವಿರಾರು ಜನರು ಆಗಮಿಸಿ ಮಂಜುನಾಥ ಸ್ವಾಮಿ ದರ್ಶನ ಪಡೆದು ಅನ್ನ ಪ್ರಸಾದ ಸ್ವೀಕರಿಸಿ ತೆರಳುತ್ತಾರೆ.