ಬೆಂಗಳೂರು: ಸಿಎಂ, ಪರಮೇಶ್ವರ್ ನಡುವೆ ಭಿನ್ನಾಬಿಪ್ರಾಯ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಯಾವುದೇ ರೀತಿಯ ಅಸಮಾಧಾನ, ಭಿನ್ನಾಬಿಪ್ರಾಯವಿಲ್ಲ. ಅವರಿಬ್ಬರೂ ಸಹೋದರರಂತಿದ್ದಾರೆ ಎಂದು ರಾಜ್ಯ ಉಸ್ತುವಾರಿ ವೇಣುಗೋಪಾಲ್ ಹೇಳಿದ್ದಾರೆ.