ಬೆಂಗಳೂರು: ರಾಜ್ಯ ಬಿಜೆಪಿಯ ಇಬ್ಬರು ಘಟಾನುಘಟಿ ನಾಯಕರಾದ ಈಶ್ವರಪ್ಪ – ಬಿಎಸ್ ಯಡಿಯೂರಪ್ಪ ನಡುವೆ ಕಿತ್ತಾಟ ಜನರಿಗೆ ಹೊಸದೇನೂ ಅಲ್ಲ. ಆದರೆ ಇದೀಗ ಇಬ್ಬರೂ ಒಂದಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಸ್ಪಷ್ಟಪಡಿಸಿದ್ದಾರೆ.