ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಯಾರೂ ಚರ್ಚೆ ಮಾಡಬಾರದು. ಇದನ್ನು ಇಲ್ಲಿಗೇ ನಿಲ್ಲಿಸಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಸತ್ಯಾಂಶ ಇಲ್ಲ. ಬೊಮ್ಮಾಯಿ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಯಾರೊಬ್ಬರ ಅದರ ಬಗ್ಗೆ ಚರ್ಚೆ ಮಾಡಬಾರದು, ಇದನ್ನು ಇಲ್ಲಿಗೆ ನಿಲ್ಲಿಸಬೇಕು ಎಂದು ಮನವಿ ಮಾಡಿಕೊಂಡರು.ಅಮಿತ್ ಷಾ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ಮಾಡಿದ್ರು ಅಷ್ಟೇ. ಆದರೆ ನಾಯಕತ್ವದ