ರಾಜ್ಯದಲ್ಲಿ ಸರಕಾರ ಇದ್ಯೋ, ಇಲ್ಲವೋ ಯಾರಿಗೂ ಕೂಡ ಗೊತ್ತಿಲ್ಲ. ಹೀಗಾಗಿ ಸರಕಾರ ಇದ್ಯಾ ಎಂಬ ಆಲೋಚನೆ ಮಾಡುವ ಪರಿಸ್ಥಿತಿಯಲ್ಲಿ ಜನರಿದ್ದಾರೆ ಎಂದು ಮಂಗಳೂರಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.