ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಭೀತಿ ಮತ್ತೆ ಜೋರಾಗಿದೆ. ಈ ನಡುವೆ ಮತ್ತೆ ಲಾಕ್ ಡೌನ್ ಎಂಬ ಮಾತುಗಳು ಕೇಳಿಬರುತ್ತಿದ್ದವು. ಆದರೆ ಮತ್ತೆ ಲಾಕ್ ಡೌನ್ ಬೇಡವೇ ಬೇಡ ಎಂದು ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.