ಹಾವೇರಿ: ಕಾಗಿನೆಲೆಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಾಲ್ಗೊಳ್ಳಲಿರುವ ಹಿಂದುಳಿದ ವರ್ಗದವರ ಸಮಾವೇಶದಲ್ಲಿ ಊಟೋಪಚಾರ ನಡೆಯಲ್ಲ.