ದೂರು, ಸಲಹೆ ಹಾಗೂ ಅನ್ಯಾಯ ಸೇರಿ ಇನ್ನಿತರ ಮಾಹಿತಿ ನೀಡಲು ಇನ್ನು ಮುಂದೆ ಸಾರ್ವಜನಿಕರು ತುರ್ತು ಸಹಾಯವಾಣಿ 112ಗೆ ಕರೆ ಮಾಡಬೇಕಾದ ಅಗತ್ಯವಿಲ್ಲ.