ಮೈಸೂರು: ಬಿಜೆಪಿ ನಾಯಕರಿಂದ ಉಕ್ಕಿನ ಮನುಷ್ಯ, ಭೀಷ್ಮ ಎಂದು ಕರೆಸಿಕೊಳ್ಳುತ್ತಿದ್ದ ಹಿರಿಯ ನಾಯಕ ಆಡ್ವಾಣಿ ರಾಜ್ಯಕ್ಕೆ ಬಂದರೂ ರಾಜ್ಯ ಬಿಜೆಪಿ ನಾಯಕರು ಕ್ಯಾರೆ ಎನ್ನದಿರುವ ಅಂಶ ಬೆಳಕಿಗೆ ಬಂದಿದೆ.