ಕಾಂಗ್ರೆಸ್ ಪಕ್ಷದವರಿಗೆ ಸರಿಯಾದ ಕ್ಯಾಂಡಿಡೇಟ್ಗಳು ಸಿಗ್ತಾ ಇಲ್ಲ. ಸರಿಯಾದ ಅಭ್ಯರ್ಥಿ ಸಿಗದೆ ಕನಸು ಕಾಣುತ್ತಿದ್ದಾರೆ ಅಂತಾ ಹಾವೇರಿಯ ಹಿರೇಕೆರೂರಿನಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ ನೀಡಿದ್ದಾರೆ. ಯಾರೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹೋಗಲ್ಲ. ಕಾಂಗ್ರೆಸ್ನವರ ಹಗಲುಗನಸು ಕನಸಾಗೆ ಇರುತ್ತದೆ ಅಂತಾ ಕಾಂಗ್ರೆಸ್ ವಿರುದ್ದ ಬಿ.ಸಿ.ಪಾಟೀಲ್ ವ್ಯಂಗವಾಡಿದ್ರು. ಇದೇ ಸಂದರ್ಭದಲ್ಲಿ ಸುದೀಪ್ ಕುರಿತು ಮಾತನಾಡಿದ ಅವರು, ಸುದೀಪ್ ಬೆಂಬಲ ಸಿಕ್ಕಿರೋದು ಬಿಜೆಪಿಗೆ ದೊಡ್ಡ ಶಕ್ತಿ. ದೊಡ್ಡ ಮತಗಳಾಗಿ ಪರಿವರ್ತನೆ ಆಗುತ್ತದೆ.