ದಾವಣಗೆರೆ: ಕರ್ನಾಟಕ ಚುನಾವಣಾ ಕಾವು ದಿನೇ ದಿನೇ ಏರುತ್ತಿದ್ದು, ಕರ್ನಾಟಕ ಚುನಾವಣಾ ಹಿನ್ನಲೆ ಮೊದಲ ಭಾರಿಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ದಾವಣಗೆರೆಯ ಹೊನ್ನಾಳಿ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಚಾರ ನಡೆಸಿದ್ರು.