ಬೆಂಗಳೂರು: ಮಾಜಿ ಡಿಸಿಎಂ ಈಶ್ವರಪ್ಪ ಪಿಎ ವಿನಯ್ ಕಿಡ್ನಾಪ್ ಯತ್ನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಅಲ್ಲದೆ ಈ ಬಗ್ಗೆ ತನಿಖೆಯೂ ಚುರುಕು ಪಡೆದಿದೆ.