ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ನ ಎರಡನೇ ದಿನವಾದ ಇಂದೂ ಕೂಡಾ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಬಂದ್ ಎಫೆಕ್ಟ್ ಜನಸಾಮಾನ್ಯರನ್ನು ಬಾಧಿಸಿಲ್ಲ.