ಬಳ್ಳಾರಿ : ಸರ್ಕಾರ ತಪ್ಪು ಮಾಡಿದಾಗ ಅದನ್ನು ಪ್ರಶ್ನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಹಕ್ಕು. ಆದರೆ ಈ ಬಿಜೆಪಿ ಸರ್ಕಾರವನ್ನು ನಾವು ಯಾರೂ ಪ್ರಶ್ನೆ ಮಾಡುವಹಾಗಿಲ್ಲ.